ಕಲಬುರಗಿ : ಅತಂತ್ರವಾಗಿ ಉಳಿದಿರುವ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಯಾವ ಪಕ್ಷದ ಜೊತಗೆ ಮೈತ್ರಿ ಮಾಡುವ ಕುರಿತಂತೆ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯ ಬಳಿಕ ತಮ್ಮ ನಿರ್ಧಾರ ತಿಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.