ಕಲ್ಲಡ್ಕ ಪ್ರಭಾಕರ್ ಭಟ್ ಒಬ್ಬ ಪುಕ್ಕಲ ಅವನು ಭಾಷಣ ಮಾಡಿದರೆ 307 ಕೇಸ್ ದಾಖಲಿಸಿ ಬಂಧಿಸುವಂತೆ ದಕ್ಷಿಣ ಜಿಲ್ಲಾ ಎಸ್`ಪಿ ಅವರನ್ನ ಬಂಟ್ವಾಳಕ್ಕೆ ಕರೆಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಮಾಡಿರುವ ಆದೇಶದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.