ಅಮೃತೇಶ್ ಎಂಬ ಹಿಂದಿವಾಲ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ HSR ಲೇಔಟ್ನ ಪರಂಗಿಪಾಳ್ಯ ಬಳಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ವ್ಯಕ್ತಿ ಅಮೃತೇಶ್ ಈ ಕೃತ್ಯ ನಡೆಸಿದ್ದಾನೆ. ಡಿಸೆಂಬರ್ 4ರ ರಾತ್ರಿ 10 ಗಂಟೆ ಸುಮಾರಿಗೆ ಧ್ವಜಕ್ಕೆ ಬೆಂಕಿ ಇಟ್ಟಿದ್ದಾನೆ. ಬೇಕರಿಯೊಂದರ ಬಳಿ ಅಮೃತೇಶ್ ಧ್ವಜಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದಿದ್ದಾನೆ. ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕನಿಗೆ ಪ್ರಶ್ನೆ ಮಾಡಿದ್ದಾರೆ. ಆಗ ಕನ್ನಡ ಬರಲ್ಲ ಅಂತ ದುರಹಂಕಾರದ