1 ರಿಂದ 5 ನೇ ತರಗತಿಯವರೆಗೆ ಎಲ್ಲಾ ಶಾಲೆಗಳಲ್ಲಿಯೂ ಕನ್ನಡ ಕಲಿಸಲೇಬೇಕು ಎನ್ನುವ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಕನ್ನಡ ಭಾಷೆಯ ಕಲಿಕೆಯನ್ನು ಉತ್ತೇಜಿಸಲು ಈ ನಿಯಮವನ್ನು ಜಾರಿಗೊಳಿಸಿದ್ದು ಇದು ಕನ್ನಡಿಗೇತರ ಪೋಷಕರಿಗೆ ಸಮಸ್ಯೆಯನ್ನು ತಂದೊಡ್ಡಿದೆ.