ರಾಜ್ಯದ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಶುದ್ಧ ಕನ್ನಡ ಮಾತನಾಡುವವರೆ ಇಲ್ಲವಾಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.