ಕನ್ನಡ ಬರಹಗಾರರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಪ್ರಕಾಶಕರು,ಬರಹಗಾರರ ಸಂಘದಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಕಾರ್ಯಕ್ರಮ ಅಸಯೋಜನೆ ಮಾಡಲಾಗಿತ್ತು.ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ 20 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ನಾಡೋಜ ಹಂ. ನಾಗರಾಜಯ್ಯ, ನಿವೃತ್ತ ಉಪಕುಲಪತಿ ಮಲ್ಲಿಕಾಗಂಟಿ, ನಿಡಸಾಲೆ ಪುಟ್ಟಸ್ಚಾಮಿ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಾ.ಕುಲಪತಿ ಮಲ್ಲಿಕಾಘಂಟಿ ಕೂಡ ಕುರುಬರು ನಾನುಕೂಡ ಕುರುಬ. ಇಟ್ಸ್ ಎ ಫ್ಯಾಕ್ಟ್ ಅದ್ರಲ್ಲಿ ಅಂತಾದ್ದೇನು ಇಲ್ಲ.ಇಲ್ಲಿ