ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರ ಗಡಿ ವಿಚಾರಕ್ಕೆ ಕನ್ನಡಿಗರ ಭಾವನೆಗಳಿಗೆ ಗರಿಷ್ಠ ಆದ್ಯತೆ ಕೊಡುತ್ತದೆ. ಕನ್ನಡಿಗರ ಯಾವುದೇ ಭಾವನೆಯನ್ನ ಧಿಕ್ಕರಿಸುವ ಪ್ರಯತ್ನ ಮಾಡಿಲ್ಲ, ಮಾಡುವುದಿಲ್ಲ ಎಂದು ಬೆಳಗಾವಿಯಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಗಡಿ ವಿವಾದ ವಿಚಾರವಾಗಿ ಇಬ್ಬರು ಸಿಎಂಗಳು ಕೇಂದ್ರ ಗೃಹ ಸಚಿವರ ಜೊತೆಗೆ ಮಾತನಾಡಿದ್ದಾರೆ. ಏನೇ ಮಾತುಕತೆ ಇದ್ದರೂ ಕನ್ನಡಿಗರ, ಕರ್ನಾಟಕದ ಹಿತ ಪ್ರಮುಖವಾದದ್ದು. ಕರ್ನಾಟಕದ ಹಿತವನ್ನ ಬಿಟ್ಟು ಬೇರೆ ಯಾವುದೇ ಪ್ರಮುಖವಲ್ಲ ಅದನ್ನ