ಬೆಂಗಳೂರು : ಕರ್ನಾಟಕ ಚುನಾವಣೆಗೆ ಇನ್ನೆರಡು ವಾರ ಇರುವಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಕ್ಷದ ಚುನಾವಣಾ ಏಜೆಂಟ್ಗಳಿಗೆ ಬರೆದ ಪತ್ರವೊಂದು ಚರ್ಚೆಗೆ ಗ್ರಾಸವಾಗಿದೆ.