ಮಂಗಳೂರು: ಕೊರೋನಾವೈರಸ್ ಹರಡದಂತೆ ತಡೆಯಲು ಕರ್ನಾಟಕ ತಲಪಾಡಿಯಲ್ಲಿ ಗಡಿ ಮುಚ್ಚಿದ್ದು, ಕೋರ್ಟ್ ಮಧ್ಯಸ್ಥಿಕೆಯಿಂದಾಗಿ ಷರತ್ತಿನ ಮೇರೆಗೆ ಕೇರಳೀಯರಿಗೆ ಗಡಿ ತೆರೆಯಲು ನಿರ್ಧರಿಸಿದೆ.