ಬೆಂಗಳೂರು: ಕೊರೋನಾ ಭೀತಿಯಲ್ಲಿರುವ ದೇಶಕ್ಕೆ ಈಗ ಮಿಡತೆಗಳಿಂದ ಕಾಟ ಶುರುವಾಗಿದೆ. ಮಹಾರಾಷ್ಟ್ರ ಮೂಲಕ ಕರ್ನಾಟಕಕ್ಕೂ ಕಾಲಿಡುವ ಭೀತಿ ಎದುರಾಗಿದೆ.