ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಸದನವನ್ನುದ್ದೇಶಿಸಿ ಮಾತನಾಡಲು ರಾಜ್ಯಪಾಲ ವಜುಬಾಯಿ ವಾಲಾ ಈಗಾಗಲೇ ಸದನಕ್ಕೆ ಆಗಮಿಸಿದ್ದಾರೆ.