ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪ ಸಾಮಾನ್ಯವಾಗಿ 11 ಗಂಟೆಗೆಲ್ಲಾ ಪ್ರಾರಂಭವಾಗುತ್ತದೆ. ಆದರೆ ಇಂದು ಮಾತ್ರ ಇನ್ನೂ ದಿನದ ಕಲಾಪ ಆರಂಭವಾಗಿಲ್ಲ. ಅದಕ್ಕೆ ಕಾರಣ ಶಾಸಕರ ಗೈರು ಹಾಜರಿ. ಅಧಿವೇಶನ ಆರಂಭವಾಗಿ ಐದನೇ ದಿನಕ್ಕೆ ಕಾಲಿಟ್ಟರೂ ಇನ್ನೂ ಶಾಸಕರ ಪತ್ತೆಯಿಲ್ಲ. ಆರಂಭದ ದಿನದಲ್ಲೂ ಸದನದಲ್ಲಿ ಖಾಲಿ ಕುರ್ಚಿಗಳೇ ಎದ್ದು ಕಾಣುತ್ತಿವೆ.ಕಲಾಪ ನಡೆಯಲು ಕನಿಷ್ಠ 24 ಶಾಸಕರಾದರೂ ಹಾಜರಿರಬೇಕು. ಆದರೆ ಸದಸ್ಯರ ಸಂಖ್ಯೆ 15 ರನ್ನೂ ದಾಟದ ಹಿನ್ನಲೆಯಲ್ಲಿ ಇಂದಿನ ಕಲಾಪ