ಬೆಂಗಳೂರು: ಕರ್ನಾಟಕ ಬಂದ್ ನ ಇಫೆಕ್ಟ್ ಹೋಟೆಲ್ ಉದ್ಯಮಕ್ಕೂ ತಟ್ಟಿದೆ. ರಾಜಧಾನಿ ಬೆಂಗಳೂರಿಗೆ ಬೆಳ್ಳಂ ಬೆಳಿಗ್ಗೇ ಬೇರೆ ಊರುಗಳಿಂದ ಬಂದ ಜನ ಊಟ ತಿಂಡಿಗೂ ಕಷ್ಟಪಡುವಂತಾಗಿದೆ. ಬೆಳಗ್ಗಿನ ಜಾವ ಕೆಲ ಹೋಟೆಲ್ ಗಳು ತೆರೆದಿದ್ದರೂ ನಂತರ ಒಂದೊಂದಾಗಿ ಮುಚ್ಚಿದ್ದು, ಇದೀಗ ಸಂಪೂರ್ಣ ಸ್ತಬ್ಧವಾಗಿದೆ. ಇದರಿಂದಾಗಿ ತಿನ್ನಲು ಇಲ್ಲದೇ ಜನ ಪರದಾಡುವಂತಾಗಿದೆ.ಅತ್ತ ತಲುಪಬೇಕಾದ ಸ್ಥಳಕ್ಕೆ ಸಾಗಲು ಬಸ್ ಸೌಕರ್ಯವೂ ಇಲ್ಲ, ಹೊಟ್ಟೆಗೂ ಇಲ್ಲದೇ ಜನ ಸಾಮಾನ್ಯರಿಗೆ ಸಮಸ್ಯೆಯಾಗಿದೆ. ಕೆಲವು ಆಟೋ