ಬೆಂಗಳೂರು: ಬೆಂಗಳೂರು ಉಳಿಸಿ ಎಂದು ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ನಗರದ ಮತದಾರರನ್ನು ಸೆಳೆಯುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದೆ.