ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಸವರಾಜ ಬೊಮ್ಮಾಯಿ ಕೊರೊನಾ, ಪ್ರವಾಹ ನಿಯಂತ್ರಣಕ್ಕೆ ಆದ್ಯತೆ ಜೊತೆಗೆ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದರು.