ಹುಬ್ಬಳ್ಳಿ: ಅಭಿವೃದ್ಧಿ ಕಾರ್ಯಗಳನ್ನು ವಿರೋಧಿಸುವ ರಾಜ್ಯಗಳಿಗೆ ಒಂದು ಬಿಡಿಗಾಸು ಹಣವನ್ನು ಕೇಂದ್ರಸರಕಾರದಿಂದ ಬಿಡುಗಡೆ ಮಾಡೋಲ್ಲ ಎನ್ನುವ ಪ್ರಧಾನಿ ಹೇಳಿಕೆಗೆ, ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.