ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಮೊದಲು ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್ ರಾಜೀನಾಮೆ ನೀಡಿದ್ದಾರೆ.