ಬೆಂಗಳೂರು: ಇನ್ನೇನು ಚುನಾವಣೆ ಬಂತು. ರಾಜಕೀಯ ಪಕ್ಷಗಳ ಟಿಕೆಟ್ ಭರಾಟೆ ಶುರುವಾಯ್ತ. ಇಂದು ರಾಜ್ಯ ಕಾಂಗ್ರೆಸ್ ನಾಯಕರು ಟಿಕೆಟ್ ಹಂಚಿಕೆಗಾಗಿ ಸಭೆ ಸೇರುತ್ತಿದ್ದಾರೆ.