ಕೊರೋನಾ ಸೋಂಕಿನ 3ನೇ ಅಲೆಯ ಆರ್ಭಟ ರಾಜ್ಯದಲ್ಲಿ ಶುರುವಾಗಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ಕೋವಿಡ್ ಸಭೆಯನ್ನು ನಾಳೆ ಸಂಜೆ 4 ಗಂಟೆಗೆ ಮುಂದೂಡಲಾಗಿದೆ.