ಬೆಂಗಳೂರು: 2017 ಕರ್ನಾಟಕದ ಪಾಲಿಗೆ ಬೇಡದ ಕಾರಣಗಳಿಗೆ ಸುದ್ದಿಯಾದ ವರ್ಷ. ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗಳು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಇತ್ಯಾದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಘಟನೆಗಳು.