ಬೆಂಗಳೂರು: ಕೊರೋನಾ ನಿಯಂತ್ರಿಸಲು ಎರಡು ವಾರಗಳ ಜನತಾ ಕರ್ಫ್ಯೂ ವಿಧಿಸಿಯೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಇನ್ನು ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.