ಬೆಂಗಳೂರು: ಕೊರೋನಾ ನಿಯಂತ್ರಿಸಲು ಎರಡು ವಾರಗಳ ಜನತಾ ಕರ್ಫ್ಯೂ ವಿಧಿಸಿಯೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಇನ್ನು ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರೇ ಸುಳಿವು ನೀಡಿದ್ದಾರೆ. ಬರೀ ಜನತಾ ಕರ್ಫ್ಯೂನಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಸಂಪೂರ್ಣ ಲಾಕ್ ಡೌನ್ ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಈ ಮೊದಲು ರಾಜ್ಯ ಸರ್ಕಾರ ವಿಧಿಸಿದ್ದ ಜನತಾ ಕರ್ಫ್ಯೂ ಅವಧಿ ಸೋಮವಾರ