ತೆಲಂಗಾಣ ಮತ್ತು ಕರ್ನಾಟಕ ರಾಜ್ಯದ ಗಡಿ ಸಮಸ್ಯೆಯನ್ನು ಬಗೆ ಹರಿಸಲು ಉಭಯ ರಾಜ್ಯಗಳ ಜಿಲ್ಲಾಧಿಕಾರಿಗಳು ಮಹತ್ವದ ಒಪ್ಪಂದಕ್ಕೆ ಹಾಗೂ ನಿರ್ಣಯಕ್ಕೆ ಬಂದಿದ್ದಾರೆ.