ಬೆಂಗಳೂರು: ಇಂದು ರಾಜ್ಯದ ಚುಕ್ಕಾಣಿ ಹಿಡಿಯುವ ಹೊಸ ನಾಯಕ ಯಾರು ಎಂದು ತೀರ್ಮಾನವಾಗುವ ದಿನ. ಆದರೆ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ನಿನ್ನೆ ದಿನವಿಡೀ ಮೌನ ವ್ರತ ಮಾಡಿದ್ದಾರೆ.ಸದಾ ರಾಜಕೀಯ ಕೆಸರೆರಚಾಟ ಮಾಡುವ ನಾಯಕರು ನಿನ್ನೆಯಿಡೀ ಮಾಧ್ಯಮಗಳಿಂದ ಸಾಮಾಜಿಕ ಜಾಲತಾಣಗಳಿಂದ ದೂರವೇ ಉಳಿದಿದ್ದಾರೆ. ಯಾವುದೇ ಮೆಸೇಜ್ ಅಥವಾ ಸಂದರ್ಶನ ನೀಡಿಲ್ಲ.ಇಂದು ಫಲಿತಾಂಶದ ಬಳಿಕವಷ್ಟೇ ಈ ನಾಯಕರ ಟ್ವಿಟರ್ ಖಾತೆಗಳಿಗೆ ಬಹುಶಃ ಜೀವ ಬರಬಹುದು! ಭಾನುವಾರದ ಬಳಿಕ ಸಿಎಂ ಸಿದ್ದರಾಮಯ್ಯ