ರಾಜ್ಯದಲ್ಲಿ ಗುಡ್ಡ ಬೆಟ್ಟ ಕಾಡು ಪ್ರದೇಶ ಹೆಚ್ಚಾಗಿದೆ. ಕಪಲ್ಸ್ (ಜೋಡಿಗಳು) ಇಂತಹ ನಿರ್ಜನ ಪ್ರದೇಶ ಪ್ರದೇಶಕ್ಕೆ ಹೋಗಬಾರದು ಎಂದು ಹೇಳುವ ಮೂಲಕ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.