ಬೆಂಗಳೂರು: ರಾಜ್ಯ ರಾಜಕೀಯ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕೂಡಾ ಈಗ ರೆಸಾರ್ಟ್ ನಲ್ಲಿ ತಮ್ಮ ತಮ್ಮ ಪಕ್ಷದ ಶಾಸಕರನ್ನು ಕೂಡಿಟ್ಟು ಕಾವಲು ಕಾಯುವ ಕೆಲಸ ಶುರುವಾಗಿದೆ.