ಬೆಂಗಳೂರು: ರಾಜ್ಯ ರಾಜಕೀಯ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕೂಡಾ ಈಗ ರೆಸಾರ್ಟ್ ನಲ್ಲಿ ತಮ್ಮ ತಮ್ಮ ಪಕ್ಷದ ಶಾಸಕರನ್ನು ಕೂಡಿಟ್ಟು ಕಾವಲು ಕಾಯುವ ಕೆಲಸ ಶುರುವಾಗಿದೆ.ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ತಮ್ಮ ಪಕ್ಷದ ಪರವಾಗಿಯೇ ಮತ ಹಾಕುವಂತೆ ನೋಡಿಕೊಳ್ಳುವ ಜವಾಬ್ಧಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ನದ್ದಾದರೆ, ತಮ್ಮ ಪಕ್ಷದ ಶಾಸಕರು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳುವುದು ಬಿಜೆಪಿ ನಾಯಕರ ತಲೆನೋವಾಗಿದೆ.ಹೀಗಾಗಿ ಮೂರೂ ಪಕ್ಷದ