ನಟ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಕನ್ನಡದ ರಾಜರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅದ್ದೂರಿ ಕಾರ್ಯಕ್ರಮ ನಡೆಯಲಿದ್ದು, ಹಂಪಿ ಮಾದರಿಯ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಿನಿ ದಿಗ್ಗಜರು ಸಾಕ್ಷಿಯಾಗಲಿದ್ದಾರೆ. ರಜನಿಕಾಂತ್, ಜ್ಯೂ. NTR, ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ರಾಜ್ಕುಮಾರ್ ಕುಟುಂಬಸ್ಥರಿಗೆ ಆಹ್ವಾನ ನೀಡಲಾಗಿದೆ. ಸಾರ್ವಜನಿಕರು ರಸ್ತೆಯಲ್ಲಿ ನಿಂತು