ಬೆಂಗಳೂರು: ರಾಜೀನಾಮೆ ಸಲ್ಲಿಕೆ ಕುರಿತಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ನೀಡಿದ್ದ ಸೂಚನೆಗೆ ಅತೃಪ್ತರು ಪ್ರತಿಕ್ರಿಯಿಸಿದ್ದು, ಒಂದು ತಿಂಗಳ ಕಾಲಾವಕಾಶ ಕೇಳಿದ್ದಾರೆ.