ಬೆಂಗಳೂರು: ಅತೃಪ್ತ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಇಂದು ಸದನದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಒಂದು ವೇಳೆ ವಿಶ್ವಾಸ ಮತದಲ್ಲಿ ಸೋಲಾಗಿ ಸರ್ಕಾರ ಉರುಳಿದ ಮಾತ್ರಕ್ಕೆ ರಾಜ್ಯದ ರಾಜಕೀಯ ಚದುರಂಗದಾಟ ನಿಲ್ಲೋದಿಲ್ಲ.