ವಿಜಯನಗರದ ಹೆಬ್ಬಾಲಿಗೆ ಬಂದಾಗ ದೊಡ್ಡ ಸ್ವಾಗತ ನೀಡಿದ್ದೀರಾ.ಜನನ ಉಚಿತ ಮರಣ ಖಚಿತ.ಇದರ ನಡುವೆ ನಾವು ಎನ್ ಮಾಡ್ತಿವಿ ಅನ್ನೊದು ಮುಖ್ಯ.ಪ್ರಿಯಾಕೃಷ್ಣಾ ಹಾಗೂ ಕೃಷ್ಣಪ್ಪ ಲಂಚ ಇಲ್ಲದೆ ೪೦% ಕಮಿಷನ್ ಇಲ್ಲದೆ ಅಧಿಕಾರ ಮಾಡಿದ್ದಾರೆ