ಬೆಂಗಳೂರು : ಶಿವಾಜಿನಗರದ ನಟೋರಿಯಸ್ ರೌಡಿಶೀಟರ್ ಇಪ್ತಿಯಾಕ್ ಅಹ್ಮದ್ ಜೊತೆ ಆತ್ಮೀಯವಾಗಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗಂಭೀರ ಚರ್ಚೆ ನಡೆಸಿದ್ದು, ಇದೀಗ ಇದು ಕಾಂಗ್ರೆಸ್ ಪಕ್ಷದ ಆಕ್ರೋಶಕ್ಕೆ ಕಾರಣವಾಗಿದೆ.