ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಜನಾಶೀರ್ವಾದ ಯಾತ್ರೆ ಕುರಿತಾಗಿ ಸ್ಪೋಟಗೊಂಡಿದ್ದ ಅಸಮಾಧಾನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮುಲಾಮು ಹಚ್ಚಿದ್ದಾರೆ.