ಕೇಂದ್ರ ಸರ್ಕಾರವೇ ಸದಾ ರಾಜ್ಯಗಳ ವಿರುದ್ಧ ಸಂಘರ್ಷಕ್ಕೆ ಇಳಿದರೆ ದೇಶ ಅಭಿವೃದ್ಧಿಯಾಗುವುದು ಹೇಗೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದರು.