ಒಂದೇ ವೇದಿಕೆಯಲ್ಲಿ ಡಿಕೆಶಿವಕುಮಾರ್ ಮತ್ತು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ಪರಸ್ಪರ ಹಗ್ಗ ಜಗ್ಗಾಟದಲ್ಲಿರುವ ಉಭಯ ನಾಯಕರು ಭಾಗಿಯಾಗಿದ್ರು.ಬಹಿರಂಗವಾಗಿ ಡಿಕೆಶಿ ವಿರುದ್ದ ಅಶ್ವಥ್ ನಾರಯಣ್ ಹೇಳಿಕೆ ನೀಡುತ್ತಿದ್ರು.ಕೆಂಪೇಗೌಡ ದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ಮುಖಾಮುಖಿಯಾಗಿದ್ದು,ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಾಲಾನಂದಶ್ರೀಗಳು ಕೂಡ ಭಾಗಿಯಾಗಿದ್ದಾರೆ.