ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ದಿನದಿಂದ ದಿನಕ್ಕೆ ಹೊಸ ತಿರುವವನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣ ಸಂಬಂಧ ವೀರಶೈವ ಸಮಾಜದ ಮುಖಂಡ ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಲಾಗಿದೆ. ಡೆತ್ ನೋಟ್ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಪ್ರಸ್ತಾಪ ಮಾಡಲಾಗಿರುವ ಹಿನ್ನೆಲೆಯಲ್ಲಿ ಮಾಗಡಿ ಪೋಲಿಸರು ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಿದ್ದಾರೆ. ಶ್ರೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚ್ಚಿದಾನಂದ ಮೂರ್ತಿಗೆ ಪೋಲಿಸರು ನೋಟಿಸ್ ನೀಡಲಾಗಿದೆ. A1 ಆರೋಪಿ ಕಣ್ಣೂರು