ಚಿಲುಮೆ ಸಂಸ್ಥೆಯಿಂದ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಅಕ್ರಮ ಸಂಬಂಧ ಈವರೆಗೂ ಮೂವರನ್ನು ಬಂಧಿಸಿ 15ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಪ್ರಸಾದ್ ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈವರೆಗೆ ಮೂವರನ್ನ ಬಂಧಿಸಿ 15ಕ್ಕೂ ಹೆಚ್ಚು ಜನರನ್ನ ವಿಚಾರಣೆ ಮಾಡಲಾಗಿದೆ. ನಾಳೆಯಿಂದ ಬಿಬಿಎಂಪಿ ಅಧಿಕಾರಿಗಳನ್ನೂ ವಿಚಾರಣೆ ಮಾಡುತ್ತೇವೆ. ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಕೆಂಪೇಗೌಡ ವಿಚಾರಣೆ ವೇಳೆ ಹಣವನ್ನ ಬೇರೆ