ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲಬುರ್ಗಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಖರ್ಗೆ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಆಯ್ಕೆ ಆಗುವ ಕುರಿತು ಅವರ ಕುಟುಂಬದಲ್ಲಿ ಚರ್ಚೆ ಆಗುತ್ತಿವೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿವಾದಿತ ಹೇಳಿಕೆ ನೀಡಿದ್ದಾರೆ.