ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್, ಬಿಜೆಪಿಯಿಂದ ಘಟಾನುಘಟಿ ನಾಯಕರು ಅಖಾಡಕ್ಕೆ ಧುಮಕಲಿದ್ದಾರೆ.