ಬರ ಅಧ್ಯಯನದ ವೇಳೆ ಅಧಿಕಾರಿಗಳಿಗೆ ಬಿಎಸ್ ವೈ ತರಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.