ತನ್ನ ಹೆಂಡತಿಯನ್ನ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾನೆಂದು ಆರೋಪಿಸಿ ಮರದ ಕಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭಕ್ಷಿ ಗಾರ್ಡನ್ ನಲ್ಲಿ ತಡರಾತ್ರಿ ನಡೆದಿದೆ.ಇನ್ನು ಭಕ್ಷಿ ಗಾರ್ಡನ್ ನಲ್ಲಿ ಮೃತ ಶ್ರೀನಿವಾಸ್ ಹಾಗೂ ಆರೋಪಿ ಸಂತೋಷ್ ವಾಸವಾಗಿದ್ದರು ಇಬ್ಬರು ಕೂಡ ಪರಿಚಯಸ್ಥರೆ ನಿನ್ನೆ ಕುಡಿದ ಮತ್ತಿನಲ್ಲಿದ್ದ ಸಂತೋಷ್ ಮನೆಯ ಹತ್ತಿರ ಬಂದು ಮೃತನ ಹೆಂಡತಿ ಯನ್ನ ನಿಂದಿಸಿದ್ದಾನೆಂದು ಕುಪಿತಗೊಂಡು ಅಲ್ಲೆ ಸಮೀಪದಲ್ಲಿ ಟೀ ಕುಡಿಯುತ್ತಿದ್ದಾಗಲ್ಲೇ ಮರದ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿದ್ದಾನೆ