ಮೂರು ದಿನಗಳಿಂದ ಎಲ್ಲೂ ಹೋಗದೆ ಒಂದೇ ಜಾಗದಲ್ಲಿದ್ದ ಬೃಹತ್ ಕಾಳಿಂಗ ಸರ್ಪವನ್ನ ರಕ್ಷಿಸಿ ಅರಣ್ಯಕ್ಕೆ ಬಿಟ್ಟಿರೋ ಘಟನೆ ನಡೆದಿದೆ.