ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಅವರ ರಾಜೀನಾಮೆಗೆ ಬಿಜೆಪಿ ಗಡುವು ವಿಧಿಸಿದೆ.