ಯಡಿಯೂರಪ್ಪ ನವರ ಶಕ್ತಿ ನನಗೆ ಗೊತ್ತಿದೆ. ಅವರ ಜೊತೆ ಎರಡು ವರ್ಷ ನಾನು ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ಇಲ್ಲಾ ಅಂದ್ರೆ ಬಿಜೆಪಿ ಪಕ್ಷವನ್ನ ನಾಯಿ ಸಹ ಮೂಸುವುದಿಲ್ಲ ಅಂತ ಕೆಜೆಪಿ ಪಕ್ಷ ಸಂಸ್ಥಾಪಕ ವಿವಾದಿತ ಹೇಳಿಕೆ ನೀಡಿದ್ದಾರೆ.ತುಮಕೂರಿನ ಪತ್ರಿಕಾಗೋಷ್ಠಿಯಲ್ಲಿ ಕೆಜೆಪಿ ಸಂಸ್ಥಾಪಕ ಪಧ್ಮನಾಭ ಪ್ರಸನ್ನ ಹೇಳಿಕೆ ನೀಡಿದ್ದು, ಯಡಿಯೂರಪ್ಪ ನವರು ಹಾಕಿಕೊಟ್ಟ ದಾರಿಯಲ್ಲಿ ಸಂಘಟನೆ ಮಾಡಿದ್ದೀವಿ. ಕೆಜೆಪಿ ಪಕ್ಷ ಚೆನ್ನಾಗಿ ಪಿಕಪ್ ಆಗಿದೆ. ಯಡಿಯೂರಪ್ಪನವರ ವರ್ಚಸ್ಸಿನಿಂದಲೇ ಬಿಜೆಪಿ 104 ಸೀಟ್