ಕುಖ್ಯಾತ ರೌಡಿಗೆ ಶೂಟೌಟ್ ನಡೆಸಿ ಬಂಧನ ಮಾಡಲಾಗಿದೆ.ಕುಖ್ಯಾತ ರೌಡಿ ಗೌರೀಶ್ ಎಂಬಾತನನ್ನು ಬಂಧಿಸಲು ಹೋದ ಪೊಲೀಸ್ ಅಧಿಕಾರಿಗಳ ಮೇಲೆ ರೌಡಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ರೌಡಿಯ ಕಾಲಿಗೆ ಶೂಟೌಟ್ ನಡೆಸಿ ಬಂಧಿಸಿದ ಘಟನೆ ನಡೆದಿದೆ.ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ನಗರ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿದ್ದರು. ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ