ರಾಯಚೂರು : ಜಿಲ್ಲೆಯ ಮಾನ್ವಿ ಪಟ್ಟಣದ ಮಾರ್ಕೆಟ್ನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿದ ಘಟನೆ ನಡೆದಿದೆ. ಇದೇ ಜುಲೈ 8 ರ ತಡರಾತ್ರಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪುರಸಭೆ ಮಳಿಗೆಯ ತರಕಾರಿ ಮಾರ್ಕೆಟ್ನಲ್ಲಿ ರಫಿ ಎಂಬಾತ ಕಾವಲಿಗಾಗಿ ತಳ್ಳುವ ತರಕಾರಿ ಗಾಡಿಯಲ್ಲಿ ಮಲಗಿದ್ದ. ಈ ವೇಳೆ ರಫಿ ಜೊತೆ ಮಾತನಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಸಡನ್ ಆಗಿ ಕುತ್ತಿಗೆ ಭಾಗಕ್ಕೆ ಚಾಕು ಇರಿದು