ಸಂಕ್ರಾಂತಿಗೂ ಮುನ್ನ ದೊಡ್ಡ ಅವಘಡ ಸಂಭವಿಸಲಿದೆ ಎಂದು ಹಾಸನದ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.