ಬೆಂಗಳೂರು : ಸಾರಿಗೆ ನೌಕರರ ಬೇಡಿಕೆ ಈಡೇರಿಸದ ವಿಚಾರ ಸರ್ಕಾರದ ವಿರುದ್ಧ ಆಕ್ರೋಶಗೊಂಡು ಮತ್ತೆ ನೌಕರರು ಭುಗಿಲೆದ್ದಿದ್ದಾರೆ. ಇಂದು 4 ನಿಗಮಗಳ ನೌಕರರಿಂದ ಸಮಾಲೋಚನಾ ಸಭೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.