ಜುಲೈ 27 ರಂದು ಘಟಿಸಲಿರುವ ಚಂದ್ರ ಗ್ರಹಣದ ಎಫೆಕ್ಟ್ ನಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಪ್ರಸ್ತುತ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ. ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹಾಸನ ಜಿಲ್ಲೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದ್ದಾರೆ.ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳುಅರಸನ ಆಯಸ್ಸು ಉಸಿರಲ್ಲಿ ನಿಂತೀತು ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು ಎಂದು ಒಗಟಾಗಿ ತಿಳಿಸಿದ್ದಾರೆ. ಸಹೋದರ ಬೆಂಕಿ ಹಿಡಿದಾನು