ಬಳ್ಳಾರಿ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಕೇಂದ್ರ ಸರ್ಕಾರದಿಂದ ಸೂಕ್ತ ಸವಲತ್ತುಗಳನ್ನು ತರಬಲ್ಲ ಹಾಗೂ ಸಂಸತ್ತಿನಲ್ಲಿ ಜಿಲ್ಲೆಯ ಸಮಸ್ಯೆಗಳನ್ನು ಮಂಡಿಸಬಲ್ಲ ಉಗ್ರಪ್ಪ ನವರನ್ನು ಬೆಂಬಲಿಸಬೇಕು ಎಂದು ಎಮ್.ಎಲ್.ಸಿ.ಕೆ.ಸಿ. ಕೊಂಡಯ್ಯ ಹೇಳಿದ್ದಾರೆ.